News & Events

May 6, 2022

`ಸಾಮಾಜಿಕ ಸಹಬಾಳ್ವೆಯ ಮೂಲಕ ಜೀವನ ಮೌಲ್ಯ ಹೆಚ್ಚಿಸಿಕೊಳ್ಳಿ’

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ಯ ಪ್ರೇರಣಾ ತರಗತಿ ಉಪನ್ಯಾಸ ಮಾಲಿಕೆಯಲ್ಲಿ ಸಿ ವಿ ಗೋಪಿನಾಥ ವಿಶೇಷ…
Read More
May 4, 2022

ಪ್ರತಿಭೆ ಬೆಳಗಲು ಶಿಕ್ಷಣ ಅಗತ್ಯ: ಸ್ವರ್ಣವಲ್ಲಿ ಶ್ರೀ

ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಶ್ರೀಮದ್ ಗಂಗಾಧರೇoದ್ರ ಸರಸ್ವತೀ ಸಭಾ ಭವನ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯವಹಿಸಿ ಸ್ವರ್ಣವಲ್ಲಿ ಶ್ರೀ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ…
Read More
May 4, 2022

ಯಶಸ್ವಿಯಾದ ರಕ್ತದಾನ ಶಿಬಿರ

ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ವಿಶ್ವದರ್ಶನ ಸೇವಾ ವತಿಯಿಂದ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಿರಸಿಯ ಟಿ ಎಸ್ ಎಸ್ ಶ್ರೀಪಾದ ಹೆಗಡೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ…
Read More
May 2, 2022

ಮೇ. 4ರಂದು ಸ್ವರ್ಣವಲ್ಲಿ ಶ್ರೀಗಳ ಆಶೀರ್ವಚನ

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ನಿರ್ಮಿಸಲಾದ “ಶ್ರೀ ಶ್ರೀಮದ್ ಗಂಗಾಧರೇOದ್ರ ಸರಸ್ವತೀ” ಸಭಾಭವನ ಮೇ. ೪ರಂದು ಉದ್ಘಾಟನೆಯಾಗಲಿದೆ.ಅಂದು ಮಧ್ಯಾಹ್ನ 4ಗಂಟೆಗೆ ಉತ್ತರ ಕನ್ನಡ ಜಿಲ್ಲಾ…
Read More
April 30, 2022

ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳಸಬೇಕು

“ವಿಶ್ವದರ್ಶನ ಸಂಭ್ರಮ” ಕಾರ್ಯಕ್ರಮವನ್ನು ಶುಕ್ರವಾರ ಸಂಜೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಕಾಶ ಕೋಣೆಮನೆ, ಉಪಾಧ್ಯಕ್ಷರಾದ ಶ್ರಿನಿವಾಸ ಹೆಬ್ಬಾರ್, ವಿಧಾನ…
Read More
April 30, 2022

ಮಕ್ಕಳ ಜೊತೆ ಬೆರೆತ ಶಿಕ್ಷಣ ಸಚಿವ

ಇಡಗುಂದಿಯಲ್ಲಿರುವ ವಿಶ್ವದರ್ಶನ ಕನ್ನಡ ಮಾಧ್ಯಮ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಮಕ್ಕಳು ತಯಾರಿಸಿದ ಕರಕುಶಲ ಮಾದರಿಗಳನ್ನು ವೀಕ್ಷಿಸಿದರು ಯಲ್ಲಾಪುರ: ಸ್ವಾವಲಂಬಿಯನ್ನು ಪರಾವಲಂಬಿಯಾಗಿ ಮಾಡುವ…
Read More
April 27, 2022

ಕಡಿಮೆ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ವಿಶ್ವದರ್ಶನ

ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ಭಾನುವಾರ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಕಾಶ ಕೋಣೆಮನೆ ಅವರು ಸುದ್ದಿಗೋಷ್ಠಿ ನಡೆಸಿ ವಿಶ್ವದರ್ಶನ ಸಂಭ್ರಮ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಯಲ್ಲಾಪುರ: ಅತೀ…
Read More
April 21, 2022

ವಿದ್ಯಾರ್ಥಿ ಪರಿಷತ್ ಚುನಾವಣೆ : ಪ್ರಧಾನ ಕಾರ್ಯದರ್ಶಿಯಾಗಿ ತುಕಾರಾಮ ಲಮಾಣಿ ಆಯ್ಕೆ

ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ದ ವಿದ್ಯಾರ್ಥಿ ಪರಿಷತ್‌ಗೆ ಆಯ್ಕೆಯಾದ ಪ್ರಶಿಕ್ಷಣಾರ್ಥಿಗಳು ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯದ (ಬಿ.ಇಡಿ) ವಿದ್ಯಾರ್ಥಿ ಪರಿಷತ್ ನ ಪ್ರಧಾನ ಕಾರ್ಯದರ್ಶಿಯಾಗಿ…
Read More
April 13, 2022

S.S.L.C ನಂತರ ಮುಂದೇನು? : ಯಶಸ್ವಿಯಾಗಿ ನಡೆದ ಕಾರ್ಯಗಾರ

ವಿಶ್ವದರ್ಶನ ಪಿ.ಯು ಕಾಲೇಜು ಹಾಗೂ ವಿಶ್ವದರ್ಶನ ಕರಿಯರ್ ಅಕಾಡೆಮಿ ಸಹಯೋಗದಲ್ಲಿ ಸಂಸ್ಥೆಯ ಆವಾರದಲ್ಲಿ ನಡೆದ “ಎಸ್.ಎಸ್.ಎಲ್.ಸಿ ನಂತರ ಮುಂದೇನು” ಎಂಬ ಕಾರ್ಯಕ್ರಮವನ್ನು ವೈ.ಟಿ.ಎಸ್.ಎಸ್ ನ ನಿವೃತ್ತ ಪ್ರಾಚಾರ್ಯ…
Read More
1 2 3 11

Contact Us